ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೇಕಾಗುವ ಸಾಮಗ್ರಿಗಳು: ಒಂದು ಕಪ್ ತೆಳು ಅವಲಕ್ಕಿ, ಎರಡು ಬೇಯಿಸಿದ ಆಲೂಗಡ್ಡೆ, ತಲಾ ಕಾಲು ಚಮಚ ಅರಿಶಿನ, ಖಾರದ ಪುಡಿ, ಗರಂ ಮಸಾಲ, ಆಮ್ ಚೂರ್, ಚಾಟ್ ಮಸಾಲ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಕಾಳು ಮೆಣಸಿನ ಪುಡಿ, 3 ಚಮಚ ಕಾರ್ನ್ ಫ್ಲೋರ್, 3 ಚಮಚ ಬ್ರೆಡ್ ಪುಡಿ, ಎರಡು ಚಮಚ ಕೊತ್ತಂಬರಿ ಸೊಪ್ಪು, ಒಂದು ಚಮಚ ಮೈದಾ ಹಿಟ್ಟು, ಅರ್ಧ ಲೀಟರ್ ಎಣ್ಣೆ, ಉಪ್ಪು ರುಚಿಗೆ ತಕ್ಕಷ್ಟು.
ತಯಾರಿಸುವ ವಿಧಾನ: ತೆಳು ಅವಲಕ್ಕಿಯನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ತೊಳೆದ ತಕ್ಷಣವೇ ಒಂದು ಅಗಲವಾದ ಪಾತ್ರೆಗೆ ಹಾಕಿಕೊಳ್ಳಬೇಕು. ಅದೇ ಪಾತ್ರೆಗೆ ಎರಡು ಬೇಯಿಸಿದ ಆಲೂಗಡ್ಡೆ, ಅರಿಶಿನ, ಖಾರದ ಪುಡಿ, ಗರಂ ಮಸಾಲ, ಆಮ್ ಚೂರ್ ಪುಡಿ (ಮಾವಿನಹಣ್ಣಿನ ಪುಡಿ), ಚಾಟ್ ಮಸಾಲ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಕೊತ್ತಂಬರಿ ಸೊಪ್ಪು, ಕಾಳು ಮೆಣಸಿನ ಪುಡಿ ಹಾಕಬೇಕು.
ನೀರು ಹಾಕದೇ ಚಪಾತಿ ಹಿಟ್ಟಿನ ಹದಕ್ಕಿಂತ ಕಡಿಮೆ ಹದದಲ್ಲಿ ಕಲೆಸಿಕೊಳ್ಳಬೇಕು. ಮತ್ತೊಂದು ಪಾತ್ರೆಗೆ ಕಾರ್ನ್ ಫ್ಲೋರ್, ಮೈದಾಹಿಟ್ಟು, ಮೆಣಸಿನ ಪುಡಿ, ಉಪ್ಪು, ನೀರು ಹಾಕಿ ನೀರು ದೋಸೆ ಹಿಟ್ಟಿನ ಹದಕ್ಕೆ ಮಿಶ್ರಣ ಮಾಡಿಕೊಳ್ಳಬೇಕು. ಇದೇ ಮಿಶ್ರಣಕ್ಕೆ ಈ ಹಿಂದೆ ಮಾಡಿದ್ದ ಮಿಶ್ರಣವನ್ನು ದಪ್ಪವಾಗಿ ಚಪ್ಪಟೆ ಆಕಾರದಲ್ಲಿ ಮಾಡಿ ಹಾಕಬೇಕು. ತಕ್ಷಣವೇ ತೆಗೆದು ಬ್ರೆಡ್ ಪುಡಿಯೊಳಗೆ ಅದ್ದಿ ಸ್ವಲ್ಪವೇ ಎಣ್ಣೆ ಹಾಕಿಕೊಂಡು ಬಂಗಾರದ ಬಣ್ಣ ಬರುವವರೆಗೆ ಕರಿಯಬೇಕು.