ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು : ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಶವ ಪತ್ತೆಯಾಗಿರುವ ಘಟನೆ ಹುಸ್ಕೂರು ಗ್ರಾಮದ ಬಳಿ ಇರುವ ರೈಲ್ವೆ ಹಳಿ ಬಳಿ ನಡೆದಿದೆ.
ಮೃತರನ್ನು ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣ ಈ ಘಟನೆ ಸಂಭವಿಸಿದೆ.
ಪರಸ್ಪರ ಪ್ರೀತಿಸುತ್ತಿದ್ದ ಯುವಕ, ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಮೃತದೇಹಗಳು ಪತ್ತೆಯಾದ ಹಿನ್ನೆಲೆ ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.