ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಟಿಪ್ಪು ನಿಜಕನಸುಗಳು ಪುಸ್ತಕವನ್ನು ನಾನು ಓದಿದ್ದೇನೆ. ನಾಟಕ ನೋಡಿಲ್ಲ. ಪುಸ್ತಕದಲ್ಲಿ ನೂರಕ್ಕೆ 99 .99 ಭಾಗ ಸುಳ್ಳೇ ಇದೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ) ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಂಗಾಯಣ ಮಲೀನವಾದ ನಂತರ ನಾನು ಅಲ್ಲಿಂದ ದೂರವಾದೆ. ಅಂದಿನಿಂದ ಇಲ್ಲಿಯವರೆಗೂ ನಾನು ಅಲ್ಲಿಗೆ ಕಾಲು ಹಾಕಿಲ್ಲ. ಒಂದು ನಾಟಕ ನೋಡಲು ಪೊಲೀಸ್ ಭದ್ರತೆಯೊಂದಿಗೆ ಪ್ರೇಕ್ಷಕರನ್ನು ಒಳಗಡೆ ಬಿಟ್ಟು ನಡೆಸುವಂತ ಅವಶ್ಯಕತೆ ಇರಲಿಲ್ಲ. ಇಂಥ ಪರಿಸ್ಥಿತಿ ರಂಗಭೂಮಿಯ ಇತಿಹಾಸದಲ್ಲಿ ಎಲ್ಲಿಯೂ ನಡೆದಿಲ್ಲ. ಇಂಥ ಘಟನೆಗಳಿಂದ ರಂಗಭೂಮಿಗೆ ಭಾರಿ ಹೊಡೆತ ಬಿದ್ದಿದೆ ಎಂದರು.
ನಾನು ರಂಗಭೂಮಿ ನಿರ್ದೇಶಕನಾಗಿದ್ದಾಗ ಪೋಲಿಸರನ್ನು ಪ್ರೇಕ್ಷಕರಾಗಿ ಬನ್ನಿ ರಕ್ಷಣೆ ಕೊಡುವ ದೃಷ್ಟಿಯಿಂದ ಬರಬೇಡಿ ಎನ್ನುತ್ತಿದ್ದೆ. ಈಗ ರಂಗಾಯಣವನ್ನ ಈ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಡೆಗೆ ಜನಾರ್ದನ್ ಅಸಮಧಾನ ವ್ಯಕ್ತಪಡಿಸಿದರು.