ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು: ನಾಟಕ, ನೃತ್ಯ, ಸಂಗೀತಗಳು ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುತ್ತವೆ. ಅವರಲ್ಲಿ ವೈಚಾರಿಕ ಶಕ್ತಿ ಜಾಗೃತಗೊಳಿಸುತ್ತವೆ ಎಂದು ಸಾಹಿತಿ ಡಾ.ಲತಾ ರಾಜಶೇಖರ್ ಹೇಳಿದರು.
ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ ಸಮೂಹ ಮಾಧ್ಯಮಗಳು ಮಕ್ಕಳ ಮೇಲೆ ಬಹಳ ವೇಗವಾಗಿ ಪ್ರಭಾವ ಬೀರುತ್ತವೆ ಎಂದರು.
ರಂಗಕರ್ಮಿ ಡಾ.ಸುಜಾತಾ ಅಕ್ಕಿ ಮಾತನಾಡಿ, ಮೈಸೂರು ಸೀಮೆಯು ಕನ್ನಡ ಸಂಸ್ಕೃತಿ, ಕಲೆ, ಪರಂಪರೆಗಳಿಗೆ ವಿಶಿಷ್ಟವಾದ ನೆಲೆಯನ್ನು ಹೊಂದಿದೆ. ಉತ್ತರದಿಂದ ಬಂದ ಮಹದೇಶ್ವರರು, ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಕತ್ತಲೆಯ ರಾಜ್ಯದಲ್ಲಿ ಜ್ಞಾನದ ಬೆಳಕನ್ನು ಪಸರಿಸಿದರು ಎಂದು ಸ್ಮರಿಸಿದರು.