ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಶಿವಮೊಗ್ಗ: ಸಿ.ಟಿ.ರವಿ ಇದ್ದಾನಲ್ಲಾ ಅವನು ಬಹಳ ಕಮ್ಯುನಲ್ ಫೆಲೊ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
`ಕಾಂಗ್ರೆಸ್ ಸರ್ಕಾರ ಬಂದರೆ ಕೊಲೆ ಸುಲಿಗೆ ಜಾಸ್ತಿಯಾಗತ್ತೆ’ ಎಂಬ ಸಿ.ಟಿ. ರವಿ ಹೇಳಿಕೆಗೆ ಸಿದ್ದರಾಮಯ್ಯ ಮಂಗಳವಾರ ಪ್ರತಿಕ್ರಿಯಿಸಿ , ಸಿ ಟಿ ರವಿ ಅವರಿಗೆ ಜಾತ್ಯತೀತತೆಯು ಅರ್ಥವಾಗೊಲ್ಲ, ಸಂವಿಧಾನವೂ ಗೊತ್ತಿಲ್ಲ. ಹೀಗಾಗಿ ಅವನ ಹೇಳಿಕೆಗೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.
ಶರಾವತಿ ಸಂತ್ರಸ್ತರ ಪರ ಸಮಾವೇಶ ಯಶಸ್ವಿಯಾಯ್ತು.. ಭಾರೀ ಜನ ಸೇರಿದ್ರು. ಸಚಿವ ಆರಗ ಜ್ಞಾನೇಂದ್ರ ಇಷ್ಟು ವರ್ಷದಿಂದ ಕಾಂಗ್ರೆಸ್ ನವರು ಏನು ಮಾಡ್ತಿದ್ರು ಎಂದು ಕೇಳ್ತಿದ್ದಾರೆ. 2008 ರಿಂದ 2013 ರವರೆಗೆ ಬಿಜೆಪಿ ಸರ್ಕಾರವೇ ಇತ್ತು ಅಲ್ವಾ ಏನು ಮಾಡಿದ್ರು? ಎಂದು ಪ್ರಶ್ನಿಸಿದರು.
ಕಳೆದ ಮೂರು ವರ್ಷದಿಂದ ಇವರೇ ಇದ್ದರಲ್ಲಾ…ಏನು ಮಾಡ್ತಾ ಇದ್ದಾರೆ. ಇದೇ ಜಿಲ್ಲೆಯ ಯಡಿಯೂರಪ್ಪ ಕೂಡ ಮುಖ್ಯಮಂತ್ರಿ ಅಗಿದ್ರಲ್ಲಾ… ಇದಕ್ಕೆ ಉತ್ತರ ಇದ್ಯಾ ಎಂದು ಸಿದ್ದರಾಮಯ್ಯ ಕೇಳಿದರು.
ಯಡಿಯೂರಪ್ಪ, ಈಶ್ವರಪ್ಪ ಇದೇ ಜಿಲ್ಲೆಯವರಲ್ವಾ? ಏನು ಮಾಡಿದ್ರು.. ನಾವು ಕೇಂದ್ರದ ಆನುಮತಿ ಬೇಡ ಎಂದು ತಿಳಿದು ಭೂಮಿ ಮಂಜೂರಾತಿ ಮಾಡಿದ್ವಿ. ಅರಣ್ಯ ಸಂರಕ್ಷಣಾ ಕಾಯ್ದೆ ಬರೋ ಮುಂಚೇನೆ ಭೂಮಿ ಕೊಡಲಾಗಿದೆ. ನರೇಂದ್ರ ಮೋದಿ ಪ್ರಧಾನಿ ಅಗಿ ಎಂಟು ವರ್ಷ ಆಯ್ತು. ಅರಣ್ಯ ಭೂಮಿ ಮಂಜೂರಾತಿಗೆ ಅನುಮತಿ ತಗೋಳೊಕೆ ಎಂಟು ವರ್ಷ ಬೇಕಾ? ಎಂದರು.