ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಡ್ಯ(Mandya): ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ.
ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ (30) ಆತ್ಮಹತ್ಯೆಗೆ ಶರಣಾದವರು. ಈಕೆ 7 ವರ್ಷದ ಪುತ್ರ ಹಾರಿಸ್, ಮಗಳು ಆಲಿಸಾ (4) ಹಾಗೂ ಅನಮ್ ಪಾತಿಮಾ (2)ಗೆ ವಿಷವುಣಿಸಿ ಹತ್ಯೆ ಮಾಡಿದ್ದಾರೆ.
ಉಸ್ನಾ ಕೌಸರ್ ಅವರು ಪಟ್ಟಣದ ಖಾಸಗಿ ನರ್ಸಿಂಗ್ ಹೋಮ್’ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ವರ್ಷದಿಂದ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಮನನೊಂದು ನಿನ್ನೆ ರಾತ್ರಿ ತನ್ನ ಮೂವರು ಮಕ್ಕಳಿಗೆ ಊಟದಲ್ಲಿ ವಿಷ ಹಾಕಿ ಬಳಿಕ ತಾನೂ ನೇಣು ಬಿಗಿದುಕೊಂಡಿದ್ದಾರೆ.
ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.