ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕೇರಳ(Kerala): ಸದ್ಯದಲ್ಲೇ ಕೇರಳ ಸೇರಿದಂತೆ ಎಲ್ಲೆಡೆ ಕಮ್ಯುನಿಸಂ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇತಿಹಾಸದ ಕಸದ ಬುಟ್ಟಿ ಸೇರಲಿವೆ ಎಂದು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಕೇರಳದ ಕಣ್ಣೂರಿನಲ್ಲಿ ಮಾತನಾಡಿದ ಅವರು, ಸಂಪೂರ್ಣ ಜಗತ್ತು ಕಮ್ಯುನಿಸಂ ಅನ್ನು ತಿರಸ್ಕರಿಸಿದೆ. ಒಂದು ಕಾಲದಲ್ಲಿ ಕಮ್ಯುನಿಸಂನ ಗಂಗೋತ್ರಿಯಾಗಿದ್ದ ಚೀನಾದಲ್ಲೂ ಈಗ ಅದನ್ನು ತಿರಸ್ಕರಿಸಲಾಗಿದೆ. ಅದೊಂದು ಅಪ್ರಾಯೋಗಿಕ ಮತ್ತು ವಿಫಲ ಸಿದ್ಧಾಂತವಾಗಿದೆ. ಕಮ್ಯುನಿಸಂ ಈಗಲೂ ಬದುಕಿರುವ ಏಕೈಕ ದ್ವೀಪ ಕೇರಳ ಎಂದು ಹೇಳಿದ್ದಾರೆ.
ಆದರೆ, ಕೇರಳದ ಯುವ ಸಮುದಾಯ ಬದಲಾವಣೆಗೆ ತೋರುತ್ತಿರುವ ಆಸಕ್ತಿ, ಶಕ್ತಿಯನ್ನು ಗಮನಿಸಿದರೆ, ಕೇರಳದಲ್ಲಿ ಅತ್ಯಂತ ಶೀಘ್ರ ಕಮ್ಯುನಿಸಂ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇತಿಹಾಸದ ಕಸದ ಬುಟ್ಟಿಗೆ ಸೇರಲಿವೆ ಎಂದು ಬರೆದು ಕೊಡುತ್ತೇನೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.