ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಡ್ಯ(Mandya): ಬಡವರ ಜೀವನೋಪಾಯದ ಆಧಾರವಾಗಿದ್ದ ಆಟೋಗಳನ್ನು ಕದಿಯುತ್ತಿದ್ದ ಕಳ್ಳರನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ.
ಕನಕಪುರ, ಸಾತನೂರು, ಮೈಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ, ಪಟ್ಟಣ ಪ್ರದೇಶಗಳಲ್ಲಿ ಕಳ್ಳತನ ಮಾಡುತ್ತಿದ್ದ, ಮಳವಳ್ಳಿ ಟೌನ್ ವಾಸಿಗಳಾದ ಅರುಣ್, ಜಿ.ಆರ್.ಗಿರೀಶ್, ಪಿ.ಸಚಿನ್ ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ 15 ಲಕ್ಷ ಮೌಲ್ಯದ ಏಳು ಆಟೋ, ಎರಡು ಬೈಕ್’ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಳವಳ್ಳಿ ಮತ್ತು ಹಲಗೂರು ವ್ಯಾಪ್ತಿಯಲ್ಲಿ ಸರಣಿ ಆಟೋ ಮತ್ತು ಸ್ಕೂಟರ್ ಕಳ್ಳತನವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ರಾತ್ರಿ ಗಸ್ತು ಹೆಚ್ಚು ಮಾಡುವಂತೆ ಆದೇಶಿಸಿದ್ದರು. ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ.
ಈ ಮೂವರು ಆರೋಪಿಗಳ ತಂಡ ಮಂಡ್ಯ ಮಾತ್ರವಲ್ಲದೇ ಹೊರ ಜಿಲ್ಲೆಗಳಲ್ಲೂ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.