ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಬೆಳ್ಳಂ ಬೆಳಗ್ಗೆ ನಗರ ಪೊಲೀಸ್ ಕಮಿಷನರ್ ಬಿ.ರಮೇಶ್ ನೇತೃತ್ವದಲ್ಲಿ 37 ಜನ ರೌಡಿ ಶೀಟರ್’ಗಳ ಮನೆ ಮೇಲೆ ದಾಳಿ ಮಾಡಲಾಗಿದೆ.
ರೌಡಿಗಳನ್ನು ಹೆಬ್ಬಾಳ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ದಾಳಿ ವೇಳೆ ರೌಡಿ ಶೀಟರ್ ಸಲೀಂ ಎಂಬುವವರ ಮನೆಯಲ್ಲಿ ಮೂರು ಮಚ್ಚುಗಳು ಹಾಗೂ ಮತ್ತೊಬ್ಬನ ಮನೆಯಲ್ಲಿ ಒಂದು ಚಾಕು ದೊರೆತಿದೆ.
ಕೆಲವು ರೌಡಿ ಶೀಟರ್’ಗಳು ಮರ್ಡರ್ ಮತ್ತು ಕೊಲೆ ಪ್ರಯತ್ನ ಮಾಡಿದ ಕೇಸ್ಗಳಲ್ಲಿದ್ದಾರೆ ಎಂಬ ಮಾಹಿತಿ ಆಧರಿಸಿ ದಾಳಿ ಮಾಡಲಾಗಿದೆ.
ವಿಚಾರಣೆ ವೇಳೆ ಕೆಲವರು ರೌಡಿ ಶೀಟರ್’ಗಳು ಗ್ಯಾಂಗ್ ಕಟ್ಟಿಕೊಂಡಿರುವುದು ಬೆಳಕಿಗೆ ಬಂದಿದೆ.
ಮೈಸೂರು ನಗರದಲ್ಲಿ 900ಕ್ಕೂ ಹೆಚ್ಚೂ ರೌಡಿ ಶೀಟರ್’ಗಳಿದ್ದು, ಅದರಲ್ಲಿ ವಯಸ್ಸಾದವರು, ಹಳೆ ರೌಡಿಗಳು, ರೌಡಿಸಂ ಬಿಟ್ಟಿರುವವರು ಮತ್ತು ಕೆಲವರು ಸತ್ತು ಹೋಗಿದ್ದಾರೆ. ಸದ್ಯ 37 ಜನ ರೌಡಿ ಶೀಟರ್ಗಳು ಮಾತ್ರ ಆ್ಯಕ್ಟಿವ್ ಆಗಿದ್ದಾರೆ. ಇವರುಗಳನ್ನು ಇಂದು ಹೆಬ್ಬಾಳ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ.
ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ತಿಳಿಸಿದ್ದಾರೆ.