ಮನೆ ರಾಜ್ಯ ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಭಿನ್ನಾಭಿಪ್ರಾಯ ಹಗಲುಗನಸು: ಸಿಎಂ ಬೊಮ್ಮಾಯಿ

ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಭಿನ್ನಾಭಿಪ್ರಾಯ ಹಗಲುಗನಸು: ಸಿಎಂ ಬೊಮ್ಮಾಯಿ

0

ಕೊಪ್ಪಳ: ನನ್ನ ಹಾಗೂ ಯಡಿಯೂರಪ್ಪ ಮಧ್ಯೆ ಭಿನ್ನಾಭಿಪ್ರಾಯ ಎನ್ನುವುದು ಹಗಲುಗನಸು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಪರಮೋಚ್ಛ ನಾಯಕರು. ನಮ್ಮಿಬ್ಬರ ನಡುವೆ ತಂದೆ ಮಗನ ಸಂಬಂಧವಿದೆ ನಮಗೆ ಅವರ ಮಾರ್ಗದರ್ಶನದ ಅಗತ್ಯವಿದೆ ಎಂದರು.

ಬಿಜೆಪಿ ಮನೆಯೊಂದು ಬಾಗಿಲು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ಅವರಿಗೆ ಬಾಗಿಲು ಇಲ್ಲ, ಕಿಟಕಿಯೂ ಇಲ್ಲ.ಎಲ್ಲಾ ಬಟಾಬಯಲು ಎಂದು ತಿರುಗೇಟು ನೀಡಿದರು.