ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ವಿಕ್ರಮ್ ಯಶೋಧರ್ ಎನ್. ಆ್ಯಕ್ಷನ್ ಕಟ್ ಹೇಳಿರುವ ‘ರಾಘವೇಂದ್ರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ನಟ ಧೀರನ್ ರಾಮ್ಕುಮಾರ್ ಬಿಡುಗಡೆ ಮಾಡಿದರು.
ನಟ ಸುಪ್ರೀತ್ ಮುಖ್ಯ ಭೂಮಿಕೆಯಲ್ಲಿದ್ದು, ಜೋಡಿಯಾಗಿ ಈ ಚಿತ್ರದಲ್ಲಿ ಪ್ರತೀಕ್ಷಾ ನಟಿಸಿದ್ದಾರೆ. ನಿರ್ದೇಶಕ ವಿಕ್ರಮ್ ಮಾತನಾಡಿ, ‘ಇದು ನನ್ನ ಹಾಗೂ ಸುಪ್ರೀತ್ ಅವರ ಕಾಂಬಿನೇಷನ್’ನ ಎರಡನೇ ಸಿನಿಮಾ.
ಇದೊಂದು ವಿಷಯಾಧಾರಿತ ಚಿತ್ರ. ಒಬ್ಬ ಬಾರ್ ಸಪ್ಲೈಯರ್ ಹಾಗೂ ಅನಕ್ಷರಸ್ಥ ಹುಡುಗಿ ಇಬ್ಬರೂ ಸೇರಿ ಹಳ್ಳಿಯ ಅಭಿವೃದ್ಧಿಗೆ ಪಣತೊಡುತ್ತಾರೆ. ಊರಿಗೆ ಬೇಕಾದ ಮೂಲಸೌಕರ್ಯಗಳನ್ನು ಹಳ್ಳಿಯ ಜನರ ಜೊತೆಗೂಡಿ ಅನುಷ್ಠಾನ ಮಾಡುತ್ತಾರೆ. ಅರಕೆರೆ, ಮಂಡ್ಯ, ಮೈಸೂರು ಹಾಗೂ ಬೆಂಗಳೂರಿನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಸದ್ಯ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಫೆಬ್ರುವರಿ ಮೊದಲ ವಾರ ಚಿತ್ರ ಬಿಡುಗಡೆ ಮಾಡುವ ಯೋಜನೆಯಿದೆ ಎಂದರು.
‘ನನಗೆ ಮೊದಲಿಂದಲೂ ಸಿನಿಮಾ ಹುಚ್ಚು. ಇದು ನನ್ನ ಎರಡನೇ ಚಿತ್ರ. ಹುಲಿದುರ್ಗ ನಂತರ ಒಂದೊಳ್ಳೆಯ ಸಿನಿಮಾ ಮಾಡಿದ್ದೇವೆ. ಸಿನಿಮಾ ಕಮರ್ಷಿಯಲ್ ಅಂಶಗಳಿಂದ ಕೂಡಿದ್ದರೂ, ಒಂದೊಳ್ಳೆಯ ಸಂದೇಶ ಚಿತ್ರದಲ್ಲಿದೆ ಎನ್ನುತ್ತಾರೆ ಸುಪ್ರೀತ್.
ರಂಗಭೂಮಿಯಿಂದ ಬೆಳ್ಳಿತೆರೆಗೆ ಹೆಜ್ಜೆ ಇಡುತ್ತಿರುವ ಪ್ರತೀಕ್ಷಾ ಅವರಿಗೆ ಇದು ಚೊಚ್ಚಲ ಚಿತ್ರ. ಚಿತ್ರಕ್ಕೆ ಅಲೆಕ್ಸ್ ಸಂಗೀತ ನಿರ್ದೇಶನವಿದ್ದು, ಎನ್.ಉಮೇಶ್ ಕ್ಯಾಮೆರಾ ಹಿಡಿದಿದ್ದಾರೆ. ದೀಪಕ್ ಸಿ.ಎಸ್. ಸಂಕಲನ ಚಿತ್ರಕ್ಕಿದೆ.