ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ.
2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು ಚುನಾವಣಾ ಸಮಿತಿಯನ್ನು ರಚಿಸಿದ್ದು, ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.
ಕಾಂಗ್ರೆಸ್ ಮುಖಂಡರನ್ನು ನಾಯಿಗಳಿಗೆ ಹೋಲಿಸಿರುವ ಬಿಜೆಪಿ ಮುಖಂಡರನ್ನು ಏನೆಂದು ಕರೆಯಬೇಕೋ ತಿಳಿಯುತ್ತಿಲ್ಲ. ನಾವಂತೂ ಅವರನ್ನು ನಾಯಿಗೆ ಹೋಲಿಸುವುದಿಲ್ಲ. ಕಾರಣ ನಾಯಿ ಅತ್ಯಂತ ನಿಯತ್ತಿನ ಪ್ರಾಣಿಯಾಗಿದೆ. ಹೀಗಾಗಿ ಅವರನ್ನು ಬೇರೆ ಪ್ರಾಣಿಗೆ ಹೋಲಿಸಬೇಕು. ಇವರಿಗೆ ಯಾವ ಪ್ರಾಣಿ ಸೂಕ್ತ ಎಂದು ನಂತರದ ದಿನಗಳಲ್ಲಿ ಹೇಳುತ್ತೇನೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಾತನ್ನು ತಿರುಚಿ ವಾಗ್ದಾಳಿ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಪೂರ್ವಜರಾದ ಆರೆಸ್ಸೆಸ್ಸ್ ಹಾಗೂ ವಿಶ್ವ ಹಿಂದೂ ಪರಿಷತ್ತಿನ ನಾಯಕರು ಬ್ರಿಟಿಷರ ಗುಲಾಮರಾಗಿದ್ದರು ಎಂದು ಆರೋಪಿಸಿದ್ದಾರೆ.