ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಆನೆ ದಾಳಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ.
ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತ ದುರ್ದೈವಿ. ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಜಮೀನಿನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದರು, ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ.
ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ಆನೆ ದಾಳಿ ಮಾಡಿದೆ.
ಮೃತರ ಕುಟುಂಬಸ್ಥರನ್ನು ಶಾಸಕ ಜಿ.ಟಿ.ದೇವೆಗೌಡ. ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.