ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಪ್ರತಿ ವರ್ಷ ಜ.26ರಂದು ದೆಹಲಿಯ ರಾಜಪಥ್ ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್’ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಈ ಕುರಿತು ಮಾಹಿತಿ ನೀಡಿದ್ದು, ಬೇರೆ ರಾಜ್ಯಗಳಿಗೆ ಅವಕಾಶ ನೀಡೋ ಕಾರಣಕ್ಕೆ ಕರ್ನಾಟಕದ ಮಾದರಿ ಸ್ಥಬ್ದ ಚಿತ್ರಕ್ಕೆ ಕೇಂದ್ರ ಅನುಮತಿ ನಿರಾಕರಣೆ ಮಾಡಿದೆ ಎಂದಿದ್ದಾರೆ.
ಅಂತಿಮ ಹಂತದಲ್ಲಿ ರಾಜ್ಯಗಳ ಆಯ್ಕೆಯಲ್ಲಿ ಅನುಮತಿ ನಿರಾಕರಿಸಲಾಗಿದೆ. ಕರ್ನಾಟಕ ಕಳೆದ ಬಾರಿ ಎರಡನೇ ಸ್ಥಾನ ಪ್ರಶಸ್ತಿ ಪಡೆದಿತ್ತು. ಈ ಬಾರಿ ಮಹಿಳಾ ಸಬಲೀಕರಣ ಥೀಮ್ ರೆಡಿ ಮಾಡಿದ್ದೆವು. ಆದ್ರೆ ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.
ತಮಿಳುನಾಡು, ಕೇರಳ ಸೇರಿ ಈ ಬಾರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮ ಹಂತದಲ್ಲಿ ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಗಿದೆ. ಈ ಬಾರಿ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮರ ಸ್ತಬ್ಧ ಚಿತ್ರ ಫೈನಲ್ ಆಗಿತ್ತು. ಒಟ್ಟು ನಾಲ್ಕು ವಿಷಯಗಳನ್ನು ರಾಜ್ಯ ಕೊಟ್ಟಿತ್ತು. ನಾರಿ ಶಕ್ತಿ ಸ್ತಬ್ಧಚಿತ್ರ ಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಂತಿಮ ಹಂತದ ಸಭೆಯಲ್ಲಿ ಕರ್ನಾಟಕ ಸ್ತಬ್ಧಚಿತ್ರ ರಿಜೆಕ್ಟ್ ಆಗಿದೆ.