ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಸಿದ್ದು ನಿಜಕನಸು ಕೃತಿ ಬಿಡುಗಡೆ ಸಮಾರಂಭ ಮುಂದೂಡಲಾಗಿದೆ.
ತಡೆಯಾಜ್ಞೆ ತೆರವಿಗೆ ಪುಸ್ತಕ ಬರೆದವರು ಪ್ರಯತ್ನಿಸಲಿದ್ದಾರೆ. ಬಿಜೆಪಿಗೂ ಪುಸ್ತಕ ಹೊರತರಲು ಮುಂದಾಗಿರುವ ಸಂಸ್ಥೆಗೂ ಸಂಬಂಧ ಇಲ್ಲ. ನನಗೂ ಕೃತಿ ಕುರಿತು ಕುತೂಹಲ ಇದೆ ಎಂದರು. ಸಿದ್ದರಾಮಯ್ಯಗೆ ಭಯ ಏಕೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಪ್ರಶ್ನಿಸಿದರು.
ಕಾಂಗ್ರೆಸ್ ಆಕ್ರೋಶ: ಇದಕ್ಕೂ ಮೊದಲು ಕಾಂಗ್ರೆಸ್’ನ ನೂರಾರು ಕಾರ್ಯಕರ್ತರು ಪುರಭವನದ ಎದುರು ಪ್ರತಿಭಟನೆ ನಡೆಸಿದರು. ಅವರನ್ನು ಪೊಲೀಸರು ವಶಕ್ಕೆ ಪಡೆದರು.