ಮನೆ ರಾಷ್ಟ್ರೀಯ ಸಕ್ಕರೆ ಕಾರ್ಖಾನೆ ಭ್ರಷ್ಟಚಾರ ಪ್ರಕರಣ: ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ಇಡಿ ದಾಳಿ

ಸಕ್ಕರೆ ಕಾರ್ಖಾನೆ ಭ್ರಷ್ಟಚಾರ ಪ್ರಕರಣ: ಮಹಾರಾಷ್ಟ್ರದ ಹಲವು ಕಡೆಗಳಲ್ಲಿ ಇಡಿ ದಾಳಿ

0

ನವದೆಹಲಿ(Newdelhi): ಸಕ್ಕರೆ ಕಾರ್ಖಾನೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹಲವು ಕಡೆ ಬುಧವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಗ್ರಾಮೀಣಾಭಿವೃದ್ಧಿ ಮತ್ತು ಕಾರ್ಮಿಕ ಸಚಿವ, ಎನ್‌’ಸಿಪಿ ನಾಯಕ ಹಸನ್ ಮುಶ್ರಿಫ್ ಅವರಿಗೆ ಸಂಬಂಧಿಸಿದಂತೆ ಸ್ಥಳಗಳಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ.