ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಹುಬ್ಬಳ್ಳಿ(Hubballi): ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ತಲುಪಿದೆಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ಯಾಂಟ್ರೋ ರವಿಯಂಥ ರೌಡಿ ಬಿಜೆಪಿಯಲ್ಲಿ ಇರಲು ಮಾತ್ರ ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ದಿನೇಶ ಗುಂಡೂರಾವ್ ಮಾಡಿರುವ ಟ್ವಿಟ್’ಗೆ ಗುರುವಾರ ನಗರದ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.
ರಾಜಕಾರಣದಲ್ಲಿ ಕೆಟ್ಟ ಸಂಸ್ಕೃತಿ ಬರಲು ಕಾಂಗ್ರೆಸ್ ಮಹಾದ್ವಾರವೇ ಮೂಲ ಕಾರಣವಾಗಿದೆ. ಅಲ್ಲಿ ಎಂತೆಂಥವರು ಇದ್ದಾರೆ ಎನ್ನುವುದು ದಿನೇಶ ಗುಂಡೂರಾವ್ ಅವರಿಗೆ ತಿಳಿದಿದೆ. ಅವರಂಥ ಕೀಳು ಮಟ್ಟಕ್ಕೆ ನಾನು ಹೋಗುವುದಿಲ್ಲ. ಮೊದಲು ಅವರ ಮನೆ ಸ್ವಚ್ಛಮಾಡಿಕೊಳ್ಳುವುದನ್ನು ಕಲಿಯಲಿ. ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಹೌದೋ ಅಲ್ಲವೋ ಎಂದು ಪರಿಶೀಲನೆ ಮಾಡಲು ಹೇಳುತ್ತೇನೆ ಎಂದರು.
ಕಾಂಗ್ರೆಸ್ ಮುಖಂಡರು ಹತಾಶರಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ. ಹೇಗಾದರೂ ಮಾಡಿ ಮುಂಬರುವ ಚುನಾವಣೆ ಗೆಲ್ಲಬೇಕೆಂದು ನಿರ್ಧರಿಸಿದ್ದಾರೆ. ಅದಕ್ಕಾಗಿಯೇ ಉಚಿತ ವಿದ್ಯುತ್ ಪೂರೈಸುವ ಭರವಸೆ ನೀಡಿದ್ದಾರೆ. ಅವರ ಅವಧಿಯಲ್ಲಿ ಆರು ತಾಸು ವಿದ್ಯುತ್ ನೀಡಲು ಸಾಧ್ಯವಾಗಿಲ್ಲ. ಉಚಿತ ಹೇಗೆ ನೀಡುತ್ತಾರೆ ಎಂದು ಪ್ರಶ್ನಿಸಿದರು.