ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ತುಳು ಚಿತ್ರರಂಗಕ್ಕೆ ವಿಭಿನ್ನವಾದ ಕಥಾ ಹಂದರದೊಂದಿಗೆ ಮೂಡಿ ಬಂದು ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿರುವ ಚಿತ್ರ “ಶಕಲಕ ಬೂಂ ಬೂಂ”.
ಏಕತಾನತೆಗೆ ಶರಣಾಗದೆ ವಿಭಿನ್ನತೆಗೆ ಒತ್ತು ನೀಡಿ ರಚಿಸಿದ ಅದ್ಭುತವಾದ ಕಾಮಿಡಿ ಹಾರರ್, ತ್ರಿಲ್ಲರ್ ಸಸ್ಪೆನ್ಸ್ ಚಿತ್ರ ಐಷಾರಾಮಿ ಜೀವನ ನಡೆಸಲು, ಸುಲಭವಾಗಿ ಧನ ಸಂಪಾದಿಸಲು ಅಡ್ಡದಾರಿ ಹಿಡಿದ 5 ಜನ ಒಂದು ಸಂದೇಶದ ಮುಖೇನ ಪುರಾತನವಾದ ಪಾಳು ಬಿದ್ದ ಮನೆಯಲ್ಲಿ ಬಂಧಿಗಳಾಗುತ್ತಾರೆ.
ಆ ಪಾಳು ಬಿದ್ದ ಮನೆಯಲ್ಲಿ ನಡೆಯುವ ಅಚಾತುರ್ಯಗಳು ವಿಚಿತ್ರವಾದ ದೃಷ್ಟಾಂತಗಳಿಂದ ಬೇಸತ್ತು ಅವರು ಮಂತ್ರವಾದಿಯನ್ನು ಕರೆದು ಇದರ ಸೂಕ್ಷ್ಮತೆ ಹಾಗೂ ನಿಜ ವಿಚಾರ ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ.
ಆ ಪಾಳು ಬಿದ್ದ ಮನೆಯಲ್ಲಿ ನಡೆದ ವಿಪರ್ಯಾಸಗಳು ಘಟನೆಗಳೇನು? ಮನೆಯ ಮೂಲ ಕಥೆ ಏನು? ಅಲ್ಲಿ ಏನಾಗಿರಬಹುದು? ಎಂಬ ವಿಶಿಷ್ಟವಾದ ಕಥಾನಕ ಹೊಂದಿರುವ ತುಳುವಿನಲ್ಲಿ ಕಾಮಿಡಿಯೊಂದಿಗೆ ಇತರ ವಿಚಾರಗಳನ್ನು ಮಿಶ್ರಗೊಳಿಸಿ ಎಲ್ಲಾ ವಯೋಮಾನದವರನ್ನು, ವಿವಿಧ ಸ್ಥರದ ಪ್ರೇಕ್ಷಕರನ್ನು ಸೆಳೆಯುವ ಹಾಗೂ ಜನರಿಗೆ,ರಂಜನೆಯೊಂದಿಗೆ ಸಂದೇಶ ನೀತಿ ಪ್ರೀತಿ, ಬಾಂದವ್ಯ, ಸತ್ಯಾಸತ್ಯತೆ, ಮೋಸ, ವಂಚನೆ, ಅಸಹಾಯಕತೆಯ ಎಡಗೆ ಬೆಳಕು ಚೆಲ್ಲಿ ಉಡುಪಿಯ 150 ವರ್ಷಗಳ ಹಳೆಯ ಮನೆ ಹಾಗೂ ಸುತ್ತಮುತ್ತಲು, ಚಿಕ್ಕಮಗಳೂರು, ಕುದುರೆಮುಖ ದಂತಹ ಸುಂದರವಾದ ಪರಿಸರದಲ್ಲಿ ಚಿತ್ರೀಕರಿಸಿ ಚಿತ್ರ ರಂಗದಲ್ಲಿ ಬದಲಾವಣೆಯ ಪರ್ವವನ್ನು ಬರೆಯಲು ಹೊರಡಿರುವರು ಯುವ ನಿರ್ದೇಶಕ ಶ್ರೀಶ ಎಳ್ಳಾರೆಯವರು.
ಜನವರಿ 20 ರಂದು ತೆರೆಕಂಡಿರುವ ಈ ಚಿತ್ರ ಜನಮಾನಸದಲ್ಲಿ ಅಚ್ಚಾಗಿ ಉಳಿಯುದರಲ್ಲಿ ಎರಡು ಮಾತಿಲ್ಲ. ಈ ತಂಡದ ಹೊಸ ಸಾಹಸಕ್ಕೆ ನಮ್ಮ ಪ್ರೋತ್ಸಾಹ ಸಹಕಾರ ಅಗತ್ಯ.