ಮನೆ ರಾಜ್ಯ ಮಂಡ್ಯದಲ್ಲಿ ಡಿ.ಕೆ.ಶಿವಕುಮಾರ್’ಗೆ ಗೂಳಿ ಉಡುಗೊರೆ

ಮಂಡ್ಯದಲ್ಲಿ ಡಿ.ಕೆ.ಶಿವಕುಮಾರ್’ಗೆ ಗೂಳಿ ಉಡುಗೊರೆ

0

ಮಂಡ್ಯ(Mandya): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಗೂಳಿಯೊಂದನ್ನು ಉಡುಗೊರೆ ನೀಡಿದರು.

ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಪ್ರಜಾಧ್ಚನಿ ಸಮಾವೇಶದಲ್ಲಿ ಶ್ವೇತವರ್ಣದ ಗೂಳಿಯನ್ನು ಅಲಂಕಾರದೊಂದಿಗೆ ವೇದಿಕೆ ಮುಂದಕ್ಕೆ ಕರೆತರಲಾಯಿತು. ಡಿ.ಕೆ.ಶಿವಕುಮಾರ್ ನಮಸ್ಕಾರ ಮಾಡಿ ಗೂಳಿ ಸ್ವೀಕರಿಸಿದರು.