ಮನೆ ರಾಜ್ಯ ರಾಜ್ಯದ  13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯದ  13 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು(Bengaluru): ರಾಜ್ಯದ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾಸನದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕವಿತಾ ರಾಜಾರಾಂ ಅವರನ್ನು  ಮೈಸೂರು ಜಿಲ್ಲೆ ಅಪರ ಜಿಲ್ಲಾಧಿಕಾರಿಯಾದ ಆರ್ . ಲೋಕನಾಥ್ ಅವರ ಜಾಗಕ್ಕೆ ನೇಮಿಸಲಾಗಿದೆ.