ಸಿಡ್ನಿ: ಬಾರ್ಡರ್- ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಾರತಕ್ಕೆ ಆಗಮಿಸಿದೆ. ಎರಡು ಬ್ಯಾಚ್ ಗಳಾಗಿ ಪ್ಯಾಟ್ ಕಮಿನ್ಸ್ ಪಡೆ ಭಾರತಕ್ಕೆ ಕಾಲಿರಿಸಿದೆ. ಆದರೆ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರಿಗೆ ವಿಮಾನವೇರಲು ಸಾಧ್ಯವಾಗಿಲ್ಲ.
ಉಸ್ಮಾನ್ ಖವಾಜಾ ಅವರಿಗೆ ವೀಸಾ ಸಮಸ್ಯೆಯಾಗಿದೆ. ಹೀಗಾಗಿ ಎರಡೂ ಬ್ಯಾಚ್ ಗಳಲ್ಲಿ ಅವರಿಗೆ ವಿಮಾನ ಏರಲು ಸಾಧ್ಯವಾಗಿಲ್ಲ. ಬುಧವಾರ ವೀಸಾ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದ್ದು, ಗುರುವಾರ ಅವರು ಭಾರತಕ್ಕೆ ಪ್ರಯಾಣಿಸುತ್ತಾರೆ ಎಂದು ವರದಿ ತಿಳಿಸಿದೆ.
ಸೋಮವಾರ ರಾತ್ರಿ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾದ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಉಸ್ಮಾನ್ ಖವಾಜಾ ಭಾಗವಹಿಸಿದ್ದರು. ಅತ್ಯುತ್ತಮ ಟೆಸ್ಟ್ ಆಟಗಾರನಿಗೆ ನೀಡಲಾಗುವ ಶೇನ್ ವಾರ್ನ್ ಪ್ರಶಸ್ತಿಯನ್ನು ಉಸ್ಮಾನ್ ಖವಾಜಾ ಪಡೆದಿದ್ದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗಾವಸ್ಕರ್ ಟ್ರೋಫಿ ಕೂಟವು ಫೆಬ್ರವರಿ 9ರಂದು ಆರಂಭವಾಗಲಿದೆ. ಸರಣಿಯ ನಾಲ್ಕು ಪಂದ್ಯಗಳು ನಾಗ್ಪುರ, ಹೊಸದಿಲ್ಲಿ, ಧರ್ಮಶಾಲಾ ಮತ್ತು ಅಹಮದಾಬಾದ್’ನಲ್ಲಿ ನಡೆಯಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.