ಮೈಸೂರು(Mysuru): ಬೈಕ್’ಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಮುಂಭಾಗ ನಡೆದಿದೆ.
ತಾಲೂಕಿನ ಸಿಂದುವಳ್ಳಿ ಗ್ರಾಮದ ಯುವಕ ಅಭಿ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈತ ನಂಜನಗೂಡಿನಿಂದ ಗುಂಡ್ಲುಪೇಟೆ- ಊಟಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಂಧುವಳ್ಳಿ ಗ್ರಾಮಕ್ಕೆ ತನ್ನ ಪಲ್ಸರ್ ಬೈಕ್ KA-09 HM2984 ರಲ್ಲಿ ತೆರಳುವ ವೇಳೆ ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಒಳಗಿನಿಂದ ಬಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದಿದೆ. ಇದರಿಂದ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಈ ಸ್ಥಳದಲ್ಲಿ ಕೆ.ಎಚ್.ಬಿ ಕಾಲೋನಿಗೆ ತಿರುಗುವ ಮಾರ್ಗ ಇದ್ದು, ಸಾಕಷ್ಟು ಅವಘಡಗಳು ಉಂಟಾಗಿದೆ. ಈ ಜಾಗದಲ್ಲಿ ಬ್ಯಾರಿಕೇಡ್ ಅಥವಾ ಇನ್ನಿತರೆ ಕ್ರಮಗಳನ್ನು ಪೊಲೀಸರು ಕೈಗೊಳ್ಳದಿರುವುದೆ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.