ನಾಗ್ಪುರ: ಪ್ರವಾಸಿ ಆಸ್ಟ್ರೇಲಿಯ ಎದುರಿನ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 144 ರನ್ ಗಳ ಮುನ್ನಡೆ ಸಾಧಿಸಿದೆ.
77 ರನ್ ಗಳಿಂದ ಆಟ ಮುಂದುವರಿಸಿದ ಭಾರತ ದಿನದ ಆಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿ ಆಟ ಮುಂದುವರಿಸಿದೆ.
66 ರನ್ ಗಳಿಸಿರುವ ರವೀಂದ್ರ ಜಡೇಜಾ ಮತ್ತು 52 ರನ್ ಗಳಿಸಿರುವ ಅಕ್ಷರ್ ಪಟೇಲ್ ಮೂರನೇ ದಿನ ಆಟ ಮುಂದುವರಿಸಲಿದ್ದಾರೆ.
ಭರ್ಜರಿ ಶತಕ ಸಿಡಿಸಿದ ರೋಹಿತ್ ಶರ್ಮ 120 ರನ್ ಗಳಿಸಿ ಔಟಾದರು. ರಾಹುಲ್ 20, ಆರ್. ಅಶ್ವಿನ್ 23, ಪೂಜಾರ 7, ಕೊಹ್ಲಿ 12, ಸೂರ್ಯಕುಮಾರ್ ಯಾದವ್ 8 , ಮೊದಲ ಟೆಸ್ಟ್ ಪಂದ್ಯವಾಡಿದ ವಿಕೆಟ್ ಕೀಪರ್ ಶ್ರೀಕರ್ ಭರತ್ 8 ರನ್ ಗಳಿಸಿ ಔಟಾದರು.
ಆಸೀಸ್ ಪರ ಬೌಲಿಂಗ್’ನಲ್ಲಿ ಟಾಡ್ ಮರ್ಫಿ 5 ವಿಕೆಟ್ ಪಡೆದು ಗಮನ ಸೆಳೆದರು.
ಆಸೀಸ್ ಮೊದಲ ಇನ್ನಿಂಗ್ಸ್’ನಲ್ಲಿ 177 ರನ್ನುಗಳ ಸಣ್ಣ ಮೊತ್ತಕ್ಕೆ ಸರ್ವಪತನ ಕಂಡಿತ್ತು. ಜಡೇಜ 5 ವಿಕೆಟ್ ಕಿತ್ತು ಗಮನ ಸೆಳೆದಿದ್ದರು.
ಆಸ್ಟ್ರೇಲಿಯ ಒಟ್ಟು 4 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಆ ಬಳಿಕ ಮೂರು ಏಕದಿನ ಪಂದ್ಯಗಳ ಸರಣಿ ಆಡಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.