ಹುಬ್ಬಳ್ಳಿ: ಪ್ರಧಾನಿ ಮೋದಿಯವರು ಅಮೃತ ಕಾಲವನ್ನು ಕರ್ತವ್ಯ ಕಾಲ ಎಂದು ಕರೆದಿದ್ದು, ಕರ್ತವ್ಯದ ಮುಖಾಂತರ ಭಾರತವನ್ನು ವಿಶ್ವದಲ್ಲಿ ಸರ್ವಶ್ರೇಷ್ಠ ಮಾಡುವ ಧ್ಯೇಯವನ್ನಿಟ್ಟುಕೊಂಡು ಆಡಳಿತ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಕುರಿತು ಶಾಸಕ ಸಿ.ಟಿ.ರವಿಯವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿ, ಯಾವ ಪಕ್ಷದವರು ಯಾವ ಸಂಸ್ಕೃತಿ ಎಂದು ಜನರಿಗೆ ತಿಳಿದಿದೆ. ರಾಜ್ಯ ಭಾಜಪ ಪಕ್ಷದ್ದು ನರೇಂದ್ರ ಮೋದಿ ಸಂಸ್ಕೃತಿ. ಭಾರತವನ್ನು ಸಶಕ್ತ, ಸಮೃದ್ಧವಾಗಿ ಕಟ್ಟುವ ಕಾಲ ಸ್ವಾತಂತ್ರ್ಯಾ ನಂತರ 75 ವರ್ಷಗಳ ನಂತರ ಅವಕಾಶ ದೊರಕಿದೆ ಎಂದರು.
ಲಕ್ಕುಂಡಿ ಉತ್ಸವದ ಮೂಲಕ ಪ್ರವಾಸೋದ್ಯಮಕ್ಕೆ ಇಂಬು :
ಲಕ್ಕುಂಡಿ ಜಗತ್ಪ್ರಸಿದ್ಧವಾದ ಐತಿಹಾಸಿಕ ಸ್ಥಳ. ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ನೀಡಲು ಲಕ್ಕುಂಡಿ ಉತ್ಸವವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆಯೂ ಸರ್ಕಾರ ಈ ತೀರ್ಮಾನ ಕೈಗೊಂಡಾಗಲೂ ತನ್ನ ಹೆಸರನ್ನು ವಿಮಾನನಿಲ್ದಾಣಕ್ಕೆ ಸೂಚಿಸುವುದು ಬೇಡ ಎಂದಿದ್ದರು. ಇತ್ತೀಚೆಗಿನ ಶಿವಮೊಗ್ಗ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರಿಂದ ಈ ಬಗ್ಗೆ ಒತ್ತಡ ಬಂದಿದೆ. ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.