ಚೆನ್ನೈ: ಉಗ್ರ ಸಂಘಟನೆ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್’ಟಿಟಿಇ) ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ. ಶೀಘ್ರದಲ್ಲೇ ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಎಂದು ಕಾಂಗ್ರೆಸ್’ನ ಮಾಜಿ ನಾಯಕ ಪಜಾ ನೆಡುಮಾರನ್ ಹೇಳಿದ್ದಾರೆ.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ತಮಿಳು ಜನಾಂಗದ ವಿಮೋಚನೆಗಾಗಿ ಯೋಜನೆಯೊಂದನ್ನು ಘೋಷಿಸಲಿದ್ದಾರೆ. ಪ್ರಪಂಚದ ಎಲ್ಲಾ ತಮಿಳು ಜನರು ಒಟ್ಟಾಗಿ ಅವರನ್ನು ಬೆಂಬಲಿಸಬೇಕು ಎಂದು ಪಜಾ ನೆಡುಮಾರನ್ ಮನವಿ ಮಾಡಿದ್ದಾರೆ.
ತಮಿಳು ರಾಷ್ಟ್ರೀಯ ನಾಯಕ ಪ್ರಭಾಕರನ್ ಬಗ್ಗೆ ಸತ್ಯವನ್ನು ಘೋಷಿಸಲು ಸಂತೋಷಪಡುತ್ತೇವೆ. ಅವರು ಚೆನ್ನಾಗಿದ್ದಾರೆ. ಪ್ರಪಂಚದಾದ್ಯಂತದ ತಮಿಳು ಜನರಿಗೆ ಇದನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸುದ್ದಿಯು ವ್ಯವಸ್ಥಿತವಾಗಿ ನಡೆಯುತ್ತಿದ್ದ ಊಹಾಪೋಹಗಳಿಗೆ ಕೊನೆ ಹಾಡುತ್ತದೆ ಎಂದು ಭಾವಿಸುವುದಾಗಿ ಅವರು ತಿಳಿಸಿದ್ದಾರೆ.
ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ 2009 ರಲ್ಲಿ ಹತ್ಯೆಗೈದಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.