ಮೈಸೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ನೀಡಿದ 9 ದಿನಗಳಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 12.30 ಕೋಟಿ ದಂಡದ ಮೊತ್ತವನ್ನು ಸಾರ್ವಜನಿಕರು ಪಾವತಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.
ರಾಜ್ಯ ಸರ್ಕಾರದ ಆದೇಶದ ಅನ್ವಯ ಸಂಚಾರ ಇ-ಚಲನ್’ಗಳ ದಂಡದ ಮೊತ್ತವನ್ನು ರಿಯಾಯಿತಿಯಲ್ಲಿ ಪಾವತಿಸಿಕೊಳ್ಳುವ ಕಾರ್ಯಕ್ಕೆ ಫೆ.3ರಿಂದ ಫೆ.11ರವರೆಗೆ ಅವಕಾಶ ನೀಡಲಾಗಿತ್ತು. ಸಂಚಾರ ಇ-ಚಲನ್’ನ ಒಟ್ಟು 4,98,265 ಪ್ರಕರಣಗಳನ್ನು ಸಾರ್ವಜನಿಕರು ಇತ್ಯರ್ಥಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಸಂಚಾರ ಪೊಲೀಸ್ ಠಾಣೆಗೆ ಬಂದು ಅಥವಾ ಆನ್’ಲೈನ್’ನಲ್ಲಿ ದಂಡ ಪಾವತಿಸಿದ್ದಾರೆ. ದೇವರಾಜ, ಕೃಷ್ಣರಾಜ, ವಿವಿ ಪುರಂ, ಸಿದ್ದಾರ್ಥ ನಗರ, ನರಸಿಂಹರಾಜ ಸಂಚಾರ ಠಾಣೆ, ನಗರ ಸಂಚಾರ ಎಸಿಪಿ ಕಚೇರಿ, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಆಟೊಮೇಷನ್ ಕೇಂದ್ರಗಳಲ್ಲಿ ಮುಂಜಾನೆಯಿಂದ ರಾತ್ರಿ 11ರವರೆಗೆ ಅವಕಾಶ ನೀಡಲಾಗಿತ್ತು.
ಕೊನೆಯ ದಿನವಾದ ಫೆ.11ರಂದಿ ಅತಿ ಹೆಚ್ಚಿನ ದಂಡದ ಮೊತ್ತ ಪಾವತಿಯಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.