ಹೊಸಪೇಟೆ: ಮತಾಂತರ ತುಂಬ ಚಿಂತಾಜನಕವಾದ ವಿಷಯ. ಬಡತನವನ್ನು ಬಳಸಿಕೊಂಡು ಮತಾಂತರ ಮಾಡುವುದು ಸರಿಯಲ್ಲ ಎಂದು ‘ಆರ್ಟ್ ಆಫ್ ಲಿವಿಂಗ್’ ಸಂಸ್ಥಾಪಕ ರವಿಶಂಕರ್ ಗುರೂಜೀ ಹೇಳಿದರು.
ತಾಲ್ಲೂಕಿನ ಹಾರೋವನಹಳ್ಳಿ ಸಮೀಪದ ಫಾರ್ಮ್ ಹೌಸ್ನಲ್ಲಿ ಬುಧವಾರ ಏರ್ಪಡಿಸಿದ್ದ ಸತ್ಸಂಗದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.
ಮತಾಂತರಕ್ಕಾಗಿಯೇ ವಿದೇಶಗಳಿಂದ ಅಪಾರ ಪ್ರಮಾಣದ ಹಣ ಭಾರತಕ್ಕೆ ಹರಿದು ಬರುತ್ತಿದೆ. ಹೊರದೇಶಗಳಿಂದ ಕೆಲವರು ಮತಾಂತರಕ್ಕಾಗಿಯೇ ನಮ್ಮ ದೇಶಕ್ಕೆ ಬರುತ್ತಿದ್ದಾರೆ. ಧರ್ಮ ಬೋಧನೆ ಹೆಸರಿನಲ್ಲಿ ಹೊರದೇಶಗಳಿಂದ ಬರುತ್ತಿರುವವರಲ್ಲಿ ಅನೇಕ ವಿದೇಶಿ ಯೋಜನೆಗಳು ಸಹ ಇರುತ್ತವೆ. ಬಡತನ, ಜನರ ದೌರ್ಬಲ್ಯವನ್ನು ಬಳಸಿಕೊಂಡು, ಹಣದ ಆಮಿಷ ತೋರಿಸಿ ಮತಾಂತರ ಮಾಡುತ್ತಿರುವುದು ಸರಿಯಾದುದಲ್ಲ ಎಂದರು.
ಭಾರತದ ಶ್ರೇಷ್ಠತೆ, ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸವಾಗಬೇಕಿದೆ. ಆತ್ಮಾಭಿಮಾನ, ಆತ್ಮವಿಶ್ವಾಸ ಹೆಚ್ಚಾದರೆ ಪ್ರತಿಯೊಬ್ಬರೂ ಅವರ ಧರ್ಮ, ಪರಂಪರೆ ಮುಂದುವರೆಸಿಕೊಂಡು ಹೋಗುತ್ತಾರೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.