ಮೈಸೂರು: ರಾಜ್ಯ ಸರ್ಕಾರವು 2017-18ನೇ ಸಾಲಿನಲ್ಲಿ ತಿ.ನರಸೀಪುರ ಹಾಗೂ ಇನ್ನಿತರ ಸ್ಥಳಗಳಿಗೆ ಮಂಜೂರಾಗಿದ್ದ ಪಾಲಿಟೆಕ್ನಿಕ್ ಕಾಲೇಜುಗಳನ್ನು ಅನಗತ್ಯ ಕಾರಣ ಹೇಳಿ ಸ್ಥಳಾಂತರ ಮಾಡಿರುವುದು ಕಾಂಗ್ರೆಸ್ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಬಡ ಮಕ್ಕಳಿಗೆ ವೃತ್ತಿ ಶಿಕ್ಷಣವು ಒಂದು ಮಟ್ಟಿನ ಔದ್ಯೋಗಿಕ ಅವಕಾಶವನ್ನು ಸೃಷ್ಟಿಸಿಕೊಡುತ್ತದೆ. ಈ ಸಂಗತಿಯು ಬಹಳಷ್ಟು ಮಹತ್ವವಾಗಿದ್ದರೂ ಸರ್ಕಾರ ಇದನ್ನು ಕಡೆಗಣಿಸಿದೆ. ಸ್ಥಳಾಂತರದ ಬದಲಿಗೆ ಪಾಲಿಟೆಕ್ನಿಕ್ ಕಾಲೇಜುಗಳ ಅಗತ್ಯ ಇರುವ ಸ್ಥಳಗಳಿಗೆ ಹೊಸದಾಗಿ ಕಲ್ಪಿಸುವುದು ಸೂಕ್ತವಾಗುತ್ತದೆ. ಸರ್ಕಾರ ಆ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
ತಿ.ನರಸೀಪುರ ಕ್ಷೇತ್ರದಿಂದ ಪಾಲಿಟೆಕ್ನಿಕ್ ಕಾಲೇಜಿನ ಸ್ಥಳಾಂತರ ಆದೇಶವನ್ನು ಮುಖ್ಯಮಂತ್ರಿ ರದ್ದುಪಡಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.