ಕಾರವಾರ: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 122 ಜನರ ಮೇಲೆ ದಾದಖಲಾಗಿದ್ದ ಮೂರು ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಇದೊಂದು ಕೊಲೆ ಎಂದು ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.
ಸದ್ಯ ಈಗ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಹಿಂಪಡೆದು ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ 112 ಜನರ ಪ್ರಕರಣ ಹಿಂಪಡೆದು ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.