ಮೈಸೂರು: ಭೂಮಿ ಕಳೆದುಕೊಂಡ 12 ರೈತ ಕುಟುಂಬಗಳಿಗೆ ಉದ್ಯೋಗ ಕೊಡದಿರುವ ಆಟೋ ಲಿವ್ ಕಂಪನಿಯ ಧೋರಣೆಯನ್ನು ಪ್ರಶ್ನಿಸಿ ಕೆಐಎಡಿಬಿ ಮೈಸೂರು ಕಚೇರಿಯ ಮುಂದೆ ಸಾಮೂಹಿಕ ನಾಯಕತ್ವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿರುವ ಹೋರಾಟಕ್ಕೆ ಇಂದು ಚಾಲನೆ ನೀಡಲಾಯಿತು.
ಹೋರಾಟದಲ್ಲಿ ರೈತ ಕುಟುಂಬಗಳು ಪಾಲ್ಗೊಂಡಿದ್ದು, ಚುಕ್ಕಿ ನಂಜುಂಡಸ್ವಾಮಿಯವರ ನೇತೃತ್ವದ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಲಯ ಅಧ್ಯಕ್ಷ ವಿದ್ಯಾಸಾಗರ್ , ಮಂಜು ಕಿರಣ್ , ರಘು ಗಳಿಗರ ಹುಂಡಿ ವೆಂಕಟೇಶ್ ಎಡತಲೆ ಶಂಕ್ರಣ್ಣ ಮಾದೇವ ನಾಯಕ ಸತೀಶ ರೈತ ಮುಖಂಡರ ನೇತೃತ್ವದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗಿದೆ.
ಸ್ಥಳದಲ್ಲಿ ಮೇಟಗಳ್ಳಿ ಪೊಲೀಸ್ ಠಾಣೆಯ ಆರಕ್ಷ ಸಿಬ್ಬಂದಿಯು ಉಪಸ್ಥಿತರಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾಗಿರುವ ಎಲ್ಲ ಕ್ರಮವನ್ನು ಕೈಗೊಂಡಿರುತ್ತಾರೆ.
ಹೋರಾಟಕ್ಕೆ ಸೂಕ್ತ ಪ್ರತಿಕ್ರಿಯೆ ಸಿಗದೇ ಹೋದಲ್ಲಿ ಕಡಕೋಳ ಕೈಗಾರಿಕಾ ವಲಯದ ಎಲ್ಲ ರಸ್ತೆಗಳನ್ನು ಮುಚ್ಚುವುದರ ಮೂಲಕ ಹೋರಾಟವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂಬ ತೀರ್ಮಾನವನ್ನು ರೈತ ಮುಖಂಡರು ಹಾಗೂ ರೈತ ಕುಟುಂಬಗಳು ತೆಗೆದುಕೊಂಡಿವೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.