ಬೆಂಗಳೂರು: ಕಾಕಂಬಿ ರಫ್ತಿಗೆ ಅವಕಾಶ ಕೊಡೋ ಮೂಲಕ ಅಬಕಾರಿ ಇಲಾಖೆಯಲ್ಲಿ 200 ಕೋಟಿ ಅಕ್ರಮ ಆರೋಪ ಪ್ರಕರಣ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪಗಳು ಸುಳ್ಳು
ಕಾಂಗ್ರೆಸ್ ನವರು ಹತಾಶೆಯಿಂದ ಆರೋಪಗಳನ್ನು ಮಾಡ್ತಿದಾರೆ ಎಂದು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಸ್ಪಷ್ಟೀಕರಣ ನೀಡಿದ್ದಾರೆ.
ಮಲ್ಲೇಶ್ವರಂ ನ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಈ ಬಾರಿ ದಾಖಲೆಯ ತೆರಿಗೆ ಸಂಗ್ರಹ ಆಗಿದೆ. ಆದಾಯ ತರೋ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದೇವೆ. ಕೆ.ಎನ್ ರೀಸೋರ್ಸ್ ಸಂಸ್ಥೆಗೆ ಈ ಮೊದಲೇ ಅನುಮತಿ ಕೊಟ್ಟಿದ್ದೇವೆ ಅನುಮತಿ ಕೊಟ್ಟಿದ್ದರಲ್ಲಿ ಯಾರ ಒತ್ತಡವೂ ಇರಲಿಲ್ಲ ಎಂದರು.
ಕಾಂಗ್ರೆಸ್ ನವರು ಬಿಟ್ಟಿರುವ ಆಡಿಯೋ ಸುಳ್ಳು ಅವರು ಮಾಡಿರುವ ಆರೋಪ ಸುಳ್ಳು ಕಾಂಗ್ರೆಸ್ನವರು ಏನೇ ಆರೋಪ ಮಾಡಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತೆ ಈಥರ ಹತ್ತು ಆಡಿಯೋ ಬಿಟ್ಟರೂ ನಾವು ಎದೆಗುಂದಲ್ಲ ಎಂದು ಹೇಳಿದರು.
ಸಿಎಂ ಮೇಲೂ ಖರ್ಗೆ ಆರೋಪ ಮಾಡಿದ್ದಾರೆ. ಇದು ನಿರಾಧಾರ, ಸತ್ಯಕ್ಕೆ ಸುಳ್ಳು ಪ್ರಿಯಾಂಕ್ ಖರ್ಗೆ ಬಳಿ ದಾಖಲೆ ಇದ್ರೆ ಬಿಡುಗಡೆ ಮಾಡಲಿ. ಕೆ. ಎನ್ ರೀಸೋರ್ಸ್ ಸಂಸ್ಥೆಗೆ ಕಾನೂನು ಬದ್ಧವಾಗಿಯೇ ಅನುಮತಿ ಕೊಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಶು ಸಂಗೋಪನೆ ಇಲಾಖೆ ಸಚಿವರಾದ ಪ್ರಭು ಚೌಹಾಣ್, ರಾಜ್ಯಸಭಾ ಸದಸ್ಯರಾದ ಈರಣ್ಣಕಡಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.