ಮನೆ ರಾಜ್ಯ ರಾಜ್ಯದ 32 ತಹಶೀಲ್ದಾರ್ ಗಳ ವರ್ಗಾವಣೆ

ರಾಜ್ಯದ 32 ತಹಶೀಲ್ದಾರ್ ಗಳ ವರ್ಗಾವಣೆ

0

ಬೆಂಗಳೂರು: ರಾಜ್ಯದ 32 ಮಂದಿ ತಹಶೀಲ್ದಾರ್ ಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ವಿವಾದಕ್ಕೆ ಒಳಗಾಗಿದ್ದ ತಹಶೀಲ್ದಾರ್ ಕುಂಞ ಅಹಮದ್ ಅವರನ್ನು ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ.

ಮಂಡ್ಯ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ವಿಜಯ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಉಳಿದ ತಹಶೀಲ್ದಾರ್ ಗಳ ಮಾಹಿತಿ ಇಂತಿದೆ.