ಮನೆ ಸುದ್ದಿ ಜಾಲ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಶಿಕ್ಷಣ ಇಲಾಖೆ ನೌಕರರ ಸಂಘ ಉದ್ಘಾಟನೆ

ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಶಿಕ್ಷಣ ಇಲಾಖೆ ನೌಕರರ ಸಂಘ ಉದ್ಘಾಟನೆ

0

ಮೈಸೂರು: ಇಲ್ಲಿನ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಶಿಕ್ಷಣ ಇಲಾಖೆ ನೌಕರರ ಸಂಘ’ದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಾಗಮಲ್ಲೇಶ್ ಉದ್ಘಾಟಿಸಿದರು. ಗೌರವಾಧ್ಯಕ್ಷೆ ನಾಗಮ್ಮ ಅಧ್ಯಕ್ಷತೆ ವಹಿಸಿದ್ದರು. ಡಾ.ಕೃಷ್ಣಮೂರ್ತಿ ಚಮರಂ ವಿಶೇಷ ಉಪನ್ಯಾಸ ನೀಡಿದರು.

ಸಂಘದ ಅಧ್ಯಕ್ಷ ಡಾ.ರಂಗನಾಥ್ ವೈ.ಡಿ., ಉಪಾಧ್ಯಕ್ಷ ಸೋಮಣ್ಣ, ಪದಾಧಿಕಾರಿಗಳಾದ ಸೋಮಶೇಖರ್, ಮಹದೇವಸ್ವಾಮಿ, ಮಹದೇವ ನಾಯಕ, ರವಿ, ಮಹೇಶ್, ಪಿ.ಸಿದ್ದರಾಜು, ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಇದ್ದರು.