ಭಾರತೀಯ ಜನತಾ ಪಾರ್ಟಿಯು ಮುಂದಿನ ಬಾರಿ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ಸೇರಿದಂತೆ 140ಕ್ಕೂ ಹೆಚ್ಚಿನ ಸ್ಥಾನವನ್ನು ಪಡೆಯುತ್ತದೆ. ವಿಜಯ ಸಂಕಲ್ಪ ಯಾತ್ರೆಯಿಂದ ನಮ್ಮ ಪಕ್ಷಕ್ಕೆ ಹೆಚ್ಚಿನ ಬೆಂಬಲ ದೊರೆತಿದೆ ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಕೃಷ್ಣಾನಂದನಗರ ವೃತ್ತದ ಬಳಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಳೆದ ಬಾರಿ ಚುನಾವಣೆಗಿಂತ ಹೆಚ್ಚಿನ ಅಂತರದಲ್ಲಿ ಈ ಬಾರಿ ಬಿಜೆಪಿ ಪಕ್ಷವು ಗೆಲುವು ಸಾಧಿಸಲಿದೆ. 2013 ರಿಂದ ಇಲ್ಲಿಯ ತನಕ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ತಿಳಿದಿದೆ ಎಂದು ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಶಾಲೆ, ರಸ್ತೆ, ಉದ್ಯಾನವನ ಸೇರಿದಂತೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರು ಉತ್ತಮ ಜೀವನ ನಡೆಸಲು ಬೇಕಾದಂತಹ ಎಲ್ಲಾ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಒಬಿಸಿ ಅಧ್ಯಕ್ಷರಾದ ನೆಲ ನರೇಂದ್ರ ಬಾಬು, ಮಾಜಿ ಉಪಮೇಯರ್ ಹರೀಶ್, ಹೇಮಲತಾ ಗೋಪಾಲಯ್ಯ, ಬಿಜೆಪಿ ಉತ್ತರ ಘಟಕದ ಉಪಾಧ್ಯಕ್ಷ ಜಯರಾಮ್, ಶ್ರೀನಿವಾಸ್, ಮುಖಂಡರಾದ ರಾಜೇಂದ್ರ ಕುಮಾರ್, ಪ್ರಸನ್ನ, ಶ್ರೀನಿವಾಸ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.