ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.
ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.