ಚಿಕ್ಕಮಗಳೂರು: ರಾಜ್ಯದಲ್ಲಿ ಜನರ ಆಶೀರ್ವಾದ ಬಿಜೆಪಿ ಪರವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ಚುನಾವಣೆ ಘೋಷಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ, ಹೋರಾಟ ಕುರುಕ್ಷೇತ್ರ ಕಾಲದಿಂದಲೂ ಇದೆ. ದುರ್ಯೋಧನ ಬಂದು ಕೃಷ್ಣನನ್ನ ಭೇಟಿಯಾಗಿದ್ದನು . ಆದರೆ ಫಲಿತಾಂಶ ಕೌರವರ ನಾಶ, ಪಾಂಡವರಿಗೆ ಜಯ. ಕೃಷ್ಣನ ಆಶೀರ್ವಾದ ಪಾಂಡವರ ಪರವಿತ್ತು. ಈಗ ಜನರ ಆಶೀರ್ವಾದ ಬಿಜೆಪಿ ಪರವಿದೆ ಎಂದು ತಿಳಿಸಿದರು.
ಚುನಾವಣೆ ಘೋಷಣೆಯಾಗಿದೆ ಇಂದಿನಿಂದ ಮತ ಬೇಟೆ ಆರಂಭವಾಗಿದೆ. ಬಿಜೆಪಿ 365 ದಿನ ಜನಗಳ ಜೊತೆ ಇದ್ದು ಕೆಲಸ ಮಾಡಿದೆ. ಹಾಗಾಗಿ, ಚುನಾವಣೆಗೆಂದು ವಿಶೇಷವಾದ ತಯಾರಿ ಮಾಡುವ ಅವಶ್ಯಕತೆ ಬರುವುದಿಲ್ಲ ಎಂದು ಭಾವಿಸಿದ್ದೇನೆ. ಕಳೆದ ಬಾರಿಯೂ ಹೇಳಿದ್ದೆ ಈಗಲೂ ಹೇಳುತ್ತೇನೆ ವಿಶ್ವಾಸದಿಂದ ಚುನಾವಣೆ ಎದುರಿಸುತ್ತೇವೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.