ಮೈಸೂರು: ಏ.೦೧ ಮತ್ತು ೦೨ ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಗರದ ೧೭ ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯದ ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಮೈಸೂರಿನ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಆಯೋಗವು ಬದಲಾವಣೆ ಮಾಡಿದೆ.
ನಗರದ ಎನ್ ಎಸ್ ರೋಡ್ ನ ಮಹಾರಾಣಿ ಪಿಯು ಕಾಲೇಜ್ ಪರೀಕ್ಷಾ ಕೇಂದ್ರದಿಂದ ಶಾರದಾ ವಿಲಾಸ ರಸ್ತೆಯ ಶಾರದಾ ವಿಲಾಸ್ ಕಾಲೇಜಿಗೆ, ಜೆ ಎಲ್ ಬಿ ರೋಡ್ ನ ಮಹಾರಾಣಿ ಪಿಯು ಕಾಲೇಜ್ ನಿಂದ ಡಿ ಬನುಮಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿಗೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಚೇಗೌಡನ ಕೊಪ್ಪಲು ಹೆಬ್ಬಾಳ್ ಪರೀಕ್ಷಾ ಕೇಂದ್ರದಿಂದ ಸಿದ್ಧಾರ್ಥ ನಗರದ ಟೆರಿಷಿಯನ್ ಕಾಲೇಜ್ ಪಿಯು ಕಾಲೇಜಿಗೆ ಹಾಗೂ ಒಂಟಿಕೊಪ್ಪಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ರಾಜೇಂದ್ರ ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ.
ಸದರಿ ಉಪ ಕೇಂದ್ರಗಳಿಗೆ ಹಂಚಿಕೆಯಾದ ಅಭ್ಯರ್ಥಿಗಳು ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿತ ಸಮಯಕ್ಕೆ ಬದಲಾವಣೆ ಮಾಡಿರುವ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗುವಂತೆ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.