ಕೆಪಿಎಸ್’ಸಿ ಇತ್ತೀಚೆಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ 47 ನಿರೀಕ್ಷಕರು ಪೋಸ್ಟ್’ಗಳಿಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಆನ್ಲೈನ್ ಅಪ್ಲಿಕೇಶನ್ ಹಾಕಲು ಇದೀಗ ಲಿಂಕ್ ಬಿಡುಗಡೆ ಮಾಡಿದೆ. ಆಸಕ್ತರು ಏಪ್ರಿಲ್ 30 ರ ರಾತ್ರಿ 11-59 ಗಂಟೆಯೊಳಗೆ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
ಹುದ್ದೆ ವಿವರ
ಸಹಕಾರ ಸಂಘಗಳ ನಿರೀಕ್ಷಕರು: 47
ಶೈಕ್ಷಣಿಕ ಅರ್ಹತೆ : ಅಗ್ರಿಕಲ್ಚರಲ್ ಸೈನ್ಸ್, ಮಾರ್ಕೆಟಿಂಗ್ ಅಂಡ್ ಕೋಆಪರೇಷನ್, ಕಾಮರ್ಸ್ ಅಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಗ್ರಿ ಪಾಸ್.
ವೇತನ ಶ್ರೇಣಿ : ರೂ.27,650-52,650
ಹುದ್ದೆಗಳ ಕುರಿತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಓದಿರಿ.
ಅರ್ಜಿ ಸಲ್ಲಿಸುವ ವಿಧಾನ
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸುವಾಗ ಪ್ರಮುಖವಾಗಿ 3 ಹಂತಗಳಿವೆ.
ಮೊದಲನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್ಡೇಟ್
ಎರಡನೇ ಹಂತ : ಅಪ್ಲಿಕೇಶನ್ ಸಬ್ಮಿಷನ್
ಮೂರನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
• ಆಯೋಗದ ವೆಬ್ಸೈಟ್ ‘http://www.kpsc.kar.nic.in/’ ಗೆ ಭೇಟಿ ನೀಡಿ.
• ಓಪನ್ ಆದ ಪೇಜ್ ನಲ್ಲಿ ‘Apply Online for Various Notifications’ ಎಂದಿರುವಲ್ಲಿ ಕ್ಲಿಕ್ ಮಾಡಿ.
• ನಂತರ ಓಪನ್ ಆಗುವ ಪೇಜ್ನಲ್ಲಿ’ CLICK HERE TO APPLY ONLINE FOR THE POST OF 47-RPC CO-OPERATIVE SOCIETY INSPECTOR IN THE DEPARTMENT OF CO-OPERATION’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
• ಈಗಾಗಲೇ ಕೆಪಿಎಸ್ಸಿ ವೆಬ್ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ‘Login’ ಎಂಬಲ್ಲಿ ಕ್ಲಿಕ್ ಮಾಡಿ.
• ನಂತರ ಯೂಸರ್ ನೇಮ್, ಪಾಸ್ವರ್ಡ್ ನೀಡಿ ಲಾಗಿನ್ ಆಗುವ ಮೂಲಕ ಅಪ್ಲಿಕೇಶನ್ ಸಲ್ಲಿಸಬಹುದು.
• ಇದೇ ಮೊದಲ ಬಾರಿ ಕೆಪಿಎಸ್ಸಿ ನೇಮಕಾತಿಗೆ ಅರ್ಜಿ ಸಲ್ಲಿಸುತ್ತಿದ್ದಲ್ಲಿ, ‘Register’ ಎಂದಿರುವ ಲಿಂಕ್ ಕ್ಲಿಕ್ ಮಾಡಿ, ಪ್ರೊಫೈಲ್ ಕ್ರಿಯೇಟ್ ಮಾಡಿ.
• ನಂತರ ಪುನಃ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.
• ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್ಗಾಗಿ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿ ಶುಲ್ಕ ಎಷ್ಟು?
• ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ರೂ.600.
• ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಅಪ್ಲಿಕೇಶನ್ ಹಾಕಲು ಆರಂಭಿಕ ದಿನಾಂಕ : 30-03-2023
• ಅಪ್ಲಿಕೇಶನ್ ಹಾಕಲು ಕೊನೆ ದಿನಾಂಕ : 30-04-2023
• ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02-05-2023
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.