ಮನೆ ರಾಜಕೀಯ ವಿಧಾನ ಪರಿಷತ್ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ

ವಿಧಾನ ಪರಿಷತ್ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ

0

ಶಿವಮೊಗ್ಗ:  ವಿಧಾನಪರಿಷತ್ ಸ್ಥಾನಕ್ಕೆ ಎಂಎಲ್ ಸಿ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ  ಆಯನೂರು ಮಂಜುನಾಥ್, ನಾನು ರಾಜೀನಾಮೆ ನೀಡಿಮ  ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತೇನೆ. ನಾನು ನಾನು ಮಾಜಿ ಸಚಿವ ಈಶ್ವರಪ್ಪ ಸವಾಲನ್ನು  ಸ್ವೀಕಾರ ಮಾಡುತ್ತೇನೆ. ಕೆ ಎಸ್ ಈಶ್ವರಪ್ಪ ಸಮರ್ಥರಿದ್ದರೇ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.

ಶಿವಮೊಗ್ಗದಲ್ಲಿ  ಮೊನ್ನೆ ನಾಲ್ಕುವರೆ ಕೋಟಿ ಮೌಲ್ಯದ ಸೀರೆಗಳು ಸಿಕ್ಕಿವೆ. ಸೀರೆಗಳ ಮಾಲೀಕರು ಯಾರು ಎಂದು  ಗೊತ್ತಾಗಿಲ್ಲ ಈಶ್ವರಪ್ಪರಿಂದ ಅಭಿವೃದ್ದಿಯಾಗಿಲ್ಲ ಪ್ರಚೋದನೆಯೇ ಅವರ ಬಂಡವಾಳವಾಗಿದೆ ಎಂದು ಕಿಡಿಕಾರಿದ್ದಾರೆ.