ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬರುತ್ತಿರುವ “ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ಬಿಡುಗಡೆಯಾಗಿದೆ. ನಿರ್ದೇಶಕ ರಾಘು ಶಿವಮೊಗ್ಗ ಸಾಹಿತ್ಯದಲ್ಲಿ ಮೂಡಿ ಬಂದಿರುವ ಈ ಗೀತೆಗೆ ಗಾಯಕಿ ಅನನ್ಯಾ ಭಟ್ ಧ್ವನಿಯಾಗಿದ್ದು, ಮಣಿಕಾಂತ್ ಕದ್ರಿ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ.
ಅಂದಹಾಗೆ, “ಪೆಂಟಗನ್’ ಸಿನಿಮಾ ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳ ಜೊತೆಗೆ ಐದು ವಿಷಯಗಳನ್ನು ಇಟ್ಟುಕೊಂಡು ತೆರೆಗೆ ಬರುತ್ತಿದೆ.
“ಸಿನಿಮಾದಲ್ಲಿರುವ ಈ ಐದು ಕಥೆಗಳನ್ನು, ಅದರ ವಿಷಯಗಳನ್ನು ಬೆಸೆಯುವಂತಹ ಮತ್ತು ಆ ಆಶಯವನ್ನು ಹಿಡಿದಿಡುವಂತಹ ಗೀತೆ ಇದಾಗಿದೆ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ. ಹಾಗಂತ ಇದು ಕೇವಲ ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ.
“ಪೆಂಟಗನ್’ ನಿರ್ಮಾಪಕ ಕಂ ನಿರ್ದೇಶಕ ಗುರು ದೇಶಪಾಂಡೆ ಮಾತನಾಡಿ, ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ’ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.