ಮೈಸೂರು: ಮತದಾನ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಅದು ಹಕ್ಕು ಕೂಡ. ಆ ಹಕ್ಕನ್ನು ಅರ್ಹರಾದ ಪ್ರತಿಯೊಬ್ಬರೂ ತಪ್ಪದೇ ಚಲಾಯಿಸಬೇಕು. ಆಗ ತಾನೇ ನಾವೂ ಧೈರ್ಯವಾಗಿ ಕೆಲಸ ಮಾಡಿಕೊಡುವಂತೆ ಕೇಳಬಹುದು? ಎಂದು ಖ್ಯಾತ ಗಾಯಕ ನವೀನ್ ಸಜ್ಜು ಹೇಳಿದ್ದಾರೆ.
ಮತದಾನ ಮಾಡಿದರೆ ಜನರ ಸೇವೆ ಮಾಡುವವರು ತಪ್ಪುಗಳನ್ನು ಮಾಡಿದರೆ ಪ್ರಶ್ನಿಸಲು ಸಾಧ್ಯವಾಗುತ್ತದೆ. ಚುನಾವಣೆಯಲ್ಲಿ ಒಳ್ಳೆಯವರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಕಳೆದುಕೊಳ್ಳಬಾರದು. ಪ್ರತಿ ಚುನಾವಣೆಯಲ್ಲೂ ನಾನು ಮತದಾನ ಮಾಡುತ್ತಾ ಬಂದಿದ್ದೇನೆ ಎಂದರು.
ಯುವಜನರು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನನ್ನದೊಂದು ಮತದಿಂದ ಏನಾಗಬಹುದು ಎಂಬ ಭಾವನೆ ಬರಬಾರದು. ಒಂದು ವೇಳೆ, ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಯಾರೂ ಇಷ್ಟವಾಗದಿದ್ದರೆ ನೋಟಾ ಚಲಾಯಿಸುವುದಕ್ಕೂ ಅವಕಾಶವಿದೆ. ಅದನ್ನೂ ಬಳಸಿಕೊಳ್ಳಬಹುದು. ಯಾವುದೇ ಚುನಾವಣೆಯಲ್ಲೂ ಹಕ್ಕು ಚಲಾಯಿಸುವುದರಿಂದ ದೂರ ಉಳಿಯಬಾರದು. ದೂರವಿದ್ದರೆ, ನಾಗರಿಕರಾಗಿ ನಮ್ಮ ಭಾಗವಹಿಸುವಿಕೆಯೇ ಇಲ್ಲದಂತಾಗುತ್ತದೆ. ಸಂವಿಧಾನ ಒದಗಿಸಿರುವ ಈ ಹಕ್ಕನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದೂ ಅವರು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.