ಮುಂಬೈ: ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಐಪಿಎಲ್’ನ ಈ ಬಾರಿಯ ಆವೃತ್ತಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ.
ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸ್ ಕೋಲ್ಕತ್ತ ನೈಟ್ ರೈಡರ್ಸ್’ಗೆ ತಿಳಿಸಿದ್ದಾರೆ ಎಂದು ‘ಕ್ರಿಕ್ಇನ್ಫೊ’ ವೆಬ್ಸೈಟ್ ವರದಿ ಮಾಡಿದೆ.
ಅಂತರರಾಷ್ಟ್ರೀಯ ಪಂದ್ಯಗಳು ಇರುವುದರಿಂದ ಮತ್ತು ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ ಡಿಸೆಂಬರ್ನಲ್ಲಿ ನಡೆದಿದ್ದ ಆಟಗಾರರ ಹರಾಜಿನಲ್ಲಿ ಕೆಕೆಆರ್ ತಂಡ ₹ 50 ಲಕ್ಷ ಮೂಲ ಬೆಲೆ ನೀಡಿ ಶಕೀಬ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಶಕೀಬ್ ಅವರು ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ (ಏ.4 ರಿಂದ 8) ಆಡಲಿದ್ದಾರೆ. ಏ.9 ರಂದು ಕೆಕೆಆರ್ ತಂಡವನ್ನು ಸೇರಿಕೊಳ್ಳುವರು ಎಂದು ನಿರೀಕ್ಷಿಸಲಾಗಿತ್ತು.
ಬಾಂಗ್ಲಾದೇಶದ ಇನ್ನೊಬ್ಬ ಆಟಗಾರ ಲಿಟನ್ ದಾಸ್ ಅವರು ಟೂರ್ನಿಯಲ್ಲಿ ಆಡಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.