ನೈಸರ್ಗಿಕ ಅನಿಲದ ದರವನ್ನು ನಿಗದಿಪಡಿಸಲು ಹೂಸ ಸೂತ್ರವನ್ನು ಅನುಸರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಈ ಪರಿಣಾಮ ಸಿ.ಎನ್.ಜಿ ಮತ್ತು ಪೈಪ್ ಮೂಲಕ ಮನೆಗಳಿಗೆ ನೀಡುವ ಅನಿಲದ (ಪಿ.ಎನ್.ಜಿ) ದರಗಳು ಶೇ.10 ರಷ್ಟು ಇಳಿಕೆಯಾಗಲಿದೆ.
ಬೆಲೆ ಏರಿಕೆಯ ಕಾಲದಲ್ಲಿ ಗ್ರಾಹಕರ ಪಾಲಿಗೆ ಇದು ಶುಭಸುದ್ದಿಯಾಗಿದ್ದು ಜನರು ತುಸು ನಿರಾಳಗೂಂಡಿದ್ದಾರೆ. ಹೂಸ ಸೂತ್ರ ಜಾರಿಗೆ ಕೇಂದ್ರ ಸಂಪುಟ ಸಮ್ಮತಿಸಿದ್ದು, ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ʼʼಪಾರಂಪರಿಕ ಹಳೆಯ ಕ್ಷೇತ್ರಗಳಲ್ಲಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲವನ್ನು ಇನ್ನುಮುಂದೆ ಕಚ್ಚಾ ತೈಲ ದರ ಸೂಚ್ಯಂಕಕ್ಕೆ ಸೇರಿಸಲಾಗುತ್ತದೆ. ಈ ಮೊದಲು ಅನಿಲ ದರದ ಸೂಚ್ಯಂಕಕ್ಕೆ ಸೇರಿಸಲಾಗುತಿತ್ತು. ಅಮೇರಿಕ, ಕೆನಡಾ ಮತ್ತು ರಷ್ಯಾದಂತಹ ದೇಶಗಳಲ್ಲಿನ ಕ್ರಮದಂತೆ ದರ ನಿಗದಿಗೆ ಕೇಂದ್ರ ಸರಕಾರವು ಹೂಸ ಸೂತ್ರವನ್ನು ಬಳಸಲಿದೆ. ಈ ಪರಿಣಾಮ ಸಿ.ಎನ್.ಜಿ ಮತ್ತು ಪಿ.ಎನ್.ಜಿ ದರಗಳು ಇಳಿಕೆಯಾಗಲಿದೆ. ʼʼ ಎಂದು ಹೇಳಿದ್ದಾರೆ.
ಪೆಟ್ರೋಲ್-ಡೀಸೆಲ್ ಬೆಲೆಯ ಸತತ ಏರಿಕೆಯ ನಂತರ ಹಲವಾರು ಸಿ.ಎನ್.ಜಿ ವಾಹನಗಳ ಖರೀದಿಗೆ ಆಸಕ್ತಿ ತೋರಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.