ಮನೆ ಸುದ್ದಿ ಜಾಲ ಮೈಸೂರು ನಗರಕ್ಕಾಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಮೈಸೂರು ನಗರಕ್ಕಾಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

0

ಮೈಸೂರು: ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‌ಇಂದು ಆಗಮಿಸಿದರು.

Join Our Whatsapp Group

ಪ್ರಧಾನ ಮಂತ್ರಿಗಳನ್ನು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌದರಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೊಲೀಸ್ ಆಯುಕ್ತರಾದ ರಮೇಶ್ ಹಾಗೂ ಜನಪ್ರತಿನಿಧಿಗಳು ಇದ್ದರು.