ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023 ಕಾವು ರಂಗೇರಿದ್ದು, ಮೈಸೂರು ವಿಧಾನ ಸಭಾ ಕ್ಷೇತ್ರವಾರು ಇಂದು 16 ನಾಮಪತ್ರಗಳು ಸ್ವಿಕೃತವಾಗಿದೆ.
ಪಿರಿಯಾಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ವೆಂಕಟೇಶ್, ಪಕ್ಷೇತರ ಅಭ್ಯರ್ಥಿ ಆರ್. ತುಂಗಾ ಶ್ರೀನಿವಾಸ್, ಕೆ.ಆರ್.ನಗರ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರಸಮಿತಿಯ ಪರಮೇಶ್, ಹುಣಸೂರು ಕ್ಷೇತ್ರದಲ್ಲಿ ಇಬ್ಬರು ಪಕ್ಷೇತರ ಅಭ್ಯರ್ಥಿಗಳಾದ ಬೀರೇಶ್, ತಿಮ್ಮಾಬೋವಿ ನಾಮಪತ್ರ ಸಲ್ಲಿಸಿದ್ದಾರೆ.
ಹೆಗ್ಗಡದೇವನ ಕೋಟೆಯ ಬಿಜೆಪಿ ರೂಪಾ.ಎಸ್, ಚಾಮುಂಡೇಶ್ವರಿ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿಯ ಎಂ.ಎಸ್.ಪ್ರವೀಣ್, ಕೃಷ್ಣರಾಜ ಕ್ಷೇತ್ರದಿಂದ ಎಸ್ಯುಸಿಐಸಿನ ಪಿ.ಎಸ್.ಸಂಧ್ಯಾ, ಕರ್ನಾಟಕ ರಾಷ್ಟ್ರ ಸಮಿತಿಯ ಸೋಮಸುಂದರ ಕೆ.ಎಸ್, ಉತ್ತಮ ಪ್ರಜಾಕೀಯ ಪಾರ್ಟಿ ಸುಮಲತಾ.ಎಸ್, ನರಸಿಂಹರಾಜ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಧರ್ಮಶ್ರೀ, ಕರ್ನಾಟಕ ರಾಷ್ಟ್ರ ಸಮಿತಿ ಸುಂದರ ಪ್ರೇಮ್ ಕುಮಾರ್, ಜನತಾದಳ(ಸೆಕ್ಯೂಲರ್) ಪಕ್ಷದಿಂದ ಅಯೂಬ್ ಖಾನ್, ಎಸ್’ಡಿಪಿಐನಿಂದ ಅಬ್ದುಲ್ ಮಜೀದ್ ಕೆ.ಎಚ್, ಹಾಗೂ ವರುಣದಿಂದ ಕರ್ನಾಟಕ ರಾಷ್ಟ್ರಸಮಿತಿ ರವಿಕುಮಾರ್ ಎಂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಟಿ ನರಸೀಪುರ, ಚಾಮರಾಜ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.