ಚಿತ್ರದುರ್ಗ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಹಾಗೂ ಪರಿಶಿಷ್ಟ ಜಾತಿ, ಪಂಗಡದ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ದೋಷಾರೋಪವನ್ನು ಜಿಲ್ಲಾ ನ್ಯಾಯಾಲಯ ಗುರುವಾರ ನಿಗದಿಪಡಿಸಿತು.
ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ದೋಷಾರೋಪ ಪಟ್ಟಿಗಳ ಪೈಕಿ ಒಂದರಲ್ಲಿನ ದೋಷಾರೋಪವನ್ನು ನಿಗದಿಪಡಿಸಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಯಿತು.
ಕಲಾಪದ ಅವಧಿ ಮುಕ್ತಾಯಗೊಂಡಿದ್ದರಿಂದ ಮತ್ತೊಂದು ದೋಷಾರೋಪ ಪಟ್ಟಿಯ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿ 2ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದರು.
ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಳೆದ ಅಕ್ಟೋಬರ್ 27ರಂದು ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಶಿವಮೂರ್ತಿ ಶರಣರು, ಹಾಸ್ಟೆಲ್ ನ ಮಹಿಳಾ ವಾರ್ಡ್ ಹಾಗೂ ಮಠದ ವ್ಯವಸ್ಥಾಪಕರಾಗಿದ್ದ ಪರಮಶಿವಯ್ಯ ವಿರುದ್ಧ ದೋಷಾರೋಪ ಮಾಡಲಾಗಿತ್ತು. ಈ ಮೂವರ ವಿರುದ್ಧವೂ ದೋಷಾರೋಪ ನಿಗದಿಯಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.