ಮೈಸೂರು: ಜಗದೀಶ್ ಶೆಟ್ಟರ್ ಇಷ್ಟು ದಿನ ಸಜ್ಜನರ ಸಂಗದಲ್ಲಿದ್ದರು. ಈಗ ದುರ್ಜನರ ಸಂಗ ಮಾಡಿದ್ದಾರೆ. ಬಸವಣ್ಣ ದುರ್ಜನ ಸಂಗ ಮಾಡಬೇಡಿ ಎಂದು ಹೇಳಿದ್ದರು. ಇದನ್ನ ಎಲ್ಲರೂ ನೆನಪಿಟ್ಟುಕೊಳ್ಳಿ. ಶೆಟ್ಟರ್ ಈಗ ಮಾಡಿರುವ ಸಂಗ ಸರಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತದೆ. ಶೆಟ್ಟರ್ ರಾಜೀನಾಮೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ ಎಂದರು.
ವರುಣ ಕ್ಷೇತ್ರದಲ್ಲಿ ಫೈಟ್ ಬಹಳ ಬಿಗಿಯಾಗಿದೆ. ನಾವು ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕಾರಣಕ್ಕೆ ನಾವು ಸೋಮಣ್ಣನಂತಹ ನಾಯಕನನ್ನು ಅಲ್ಲಿ ಕಣಕ್ಕಿಳಿಸಿದ್ದೇವೆ. ರಾಜ್ಯ ಹಾಗೂ ರಾಷ್ಟ್ರ ನಾಯಕರು ಪ್ರಚಾರಕ್ಕೆ ಬರುತ್ತಾರೆ. ಮೋದಿ ಅವರ ಚುನಾವಣಾ ಪ್ರಚಾರದ ದಿನಾಂಕಗಳು ಇನ್ನೂ ನಿಗದಿಯಾಗಿಲ್ಲ. ಬಹುತೇಕ ನಾಮಪತ್ರ ಪ್ರಕ್ರಿಯೆ ಮುಗಿದ ಮೇಲೆ ದಿನಾಂಕಗಳು ನಿರ್ಧಾರವಾಗುತ್ತದೆ ಎಂದರು.
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳ ಕೊರತೆ ಬಹಳವಿತ್ತು. 60 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅವರಿಗೆ ಅಭ್ಯರ್ಥಿಗಳೇ ಇರಲಿಲ್ಲ. ಮೊದಲ ಪಟ್ಟಿಯನ್ನು ಮಾತ್ರ ವೀರಾವೇಶದಿಂದ ಬಿಡುಗಡೆ ಮಾಡಿದರು. ಈಗ ಅವರ ಸ್ಥಿತಿ ಗೊತ್ತಾಗುತ್ತಿದೆ ಎಂದು ವ್ಯಂಗ್ಯವಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.