ಚಿಕ್ಕಮಗಳೂರು: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್’ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ.
ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ (ಎನ್ ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ.
2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.
ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಬೆಂಗಳೂರಿನ ಎಸಿಎಂಎಂ 22 ನೇ ನ್ಯಾಯಾಲಯದಲ್ಲಿ ಮೂರು, 42ನೇ ನ್ಯಾಯಾಲಯದಲ್ಲಿ 6 ಪ್ರಕರಣ, ಬೆಂಗಳೂರಿನ ಎಸ್’ಸಿಸಿಎಚ್ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್’ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್’ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್’ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ. 2022–23ನೇ ಸಾಲಿನಲ್ಲಿ ಅವರ ವಾರ್ಷಿಕ ಆದಾಯ 8.15 ಲಕ್ಷ ಇತ್ತು. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹಾಗೂ 93.19 ಲಕ್ಷ ಸಾಲ ಇದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.