ನೈತಿಕ ಮತದಾನ ಮಾಡಿಸಲು ಮತ್ತು ಕಡಿಮೆ ಮತದಾನವಾಗುವ ಕಡೆಗಳಲ್ಲಿ ಹೆಚ್ಚು ಮತದಾನ ವಾಗುವಂತೆ ಮಾಡಲು ಕ್ರಮವಹಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಹೆಗ್ಗಡದೇವನಕೋಟೆ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆದ ಮತಗಟ್ಟೆ ಮಟ್ಟದ ಜಾಗೃತಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿ, ಮತದಾರರ ಪಟ್ಟಿಯಲ್ಲಿ ಕ್ರಮ ಸಂಖ್ಯೆ ಹಾಗೂ ಹೆಸರು ಇರುವುದರ ಬಗ್ಗೆ ಮಾಹಿತಿ ತಿಳಿಸಿ. ಮತದಾನ ಮಾಡಲು ಬರುವವರಿಗೆ ಕುಡಿಯುವ ನೀರು ಹಾಗೂ ನೆರಳು ಒದಗಿಸಲು ವ್ಯವಸ್ಥೆ ಮಾಡಿ ಎಂದು ಸೂಚಿಸಿದರು.
ಮತದಾರರಿಗೆ ಆಮಿಷ ಒಡ್ಡಿ ಹಣ, ಮಧ್ಯ ಹಾಗೂ ಇತರೆ ವಸ್ತುಗಳನ್ನು ಹಂಚುತ್ತಿರುವುದು ಕಂಡು ಬಂದಲ್ಲಿ, ತಕ್ಷಣ ಮಾಹಿತಿಯನ್ನು ಎಫ್ ಎಸ್ ಟಿ ತಂಡಕ್ಕೆ ತಿಳಿಸಬೇಕು. ಅನೈತಿಕ ಚುನಾವಣೆ ನಡೆಯದಂತೆ ತಡೆಯಲು ಎಲ್ಲರೂ ಸಹಕಾರ ನೀಡಬೇಕು ಎಂದರು.
ಸಭೆಯಲ್ಲಿ ಎಸ್ ಡಿ ಕೋಟೆ ಚುನಾವಣಾ ಅಧಿಕಾರಿಗಳಾದ ಕುಮುದಾ ಶರತ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.