ಮನೆ ಅಪರಾಧ ಕುರಿಗಳನ್ನು ತೊಳೆಯಲು ಹೋಗಿದ್ದವರು ನೀರು ಪಾಲು: ಒಂದೇ ಕುಟುಂಬದ ಮೂವರ ಸಾವು

ಕುರಿಗಳನ್ನು ತೊಳೆಯಲು ಹೋಗಿದ್ದವರು ನೀರು ಪಾಲು: ಒಂದೇ ಕುಟುಂಬದ ಮೂವರ ಸಾವು

0

ರಾಮನಗರ: ಕುರಿಗಳ ಮೈತೊಳೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವಂತಹ ದಾರುಣ ಘಟನೆಯೊಂದು ಜಿಲ್ಲೆಯ ಮಾಗಡಿ ತಾಲೂಕಿನ ಮುತ್ತಸಾಗರ ಬಳಿ ಕೆರೆಯಲ್ಲಿ ನಡೆದಿದೆ.

Join Our Whatsapp Group

ನಾಗರಾಜು(30), ಜ್ಯೋತಿ(35) ಮತ್ತು ಲಕ್ಷ್ಮೀ(22) ಮೃತರು. ಇಬ್ಬರ ಮೃತದೇಹ ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ, ಮತ್ತೊಂದು ಶವ ಹೊರತೆಗೆಯಲು ಶೋಧಕಾರ್ಯ ನಡೆಸಿದ್ದಾರೆ.

ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.